ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…