ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…