ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…