ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…