ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…