ಸುಳ್ಯ: ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀಗುರುಗಳ ಆರಾಧನೆ ಪ್ರಯುಕ್ತ ಅರಂಬೂರು ಭಾರದ್ವಾಜ ಆಶ್ರಮ ದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ವಿದ್ಯಾರ್ಥಿಗಳು ವೇದಪಾರಾಯಣ ನಡೆಸಿದರು.
ಇತ್ತೀಚೆಗೆ ಅರಂಬೂರು ಭಾರದ್ವಾಜ ಆಶ್ರಮದಲ್ಲಿ ಸಾಮೂಹಿಕ ಉಪಾಕರ್ಮ ಹಾಗೂ ರಕ್ಷಾಬಂಧನ ಆಚರಣೆ ನಡೆಯಿತು.ವಿದ್ಯಾಲಯದ ವಿದ್ಯಾರ್ಥಿಗಳು ವೇದಪಾರಾಯಣ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ವ್ಯವಸ್ಥಾಪಕ ರವಿಶಂಕರ್ ಭಾರದ್ವಾಜ, ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಉಪಸ್ಥಿತರಿದ್ದರು.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…