ಸುಳ್ಯ: ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀಗುರುಗಳ ಆರಾಧನೆ ಪ್ರಯುಕ್ತ ಅರಂಬೂರು ಭಾರದ್ವಾಜ ಆಶ್ರಮ ದ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ವಿದ್ಯಾರ್ಥಿಗಳು ವೇದಪಾರಾಯಣ ನಡೆಸಿದರು.
ಇತ್ತೀಚೆಗೆ ಅರಂಬೂರು ಭಾರದ್ವಾಜ ಆಶ್ರಮದಲ್ಲಿ ಸಾಮೂಹಿಕ ಉಪಾಕರ್ಮ ಹಾಗೂ ರಕ್ಷಾಬಂಧನ ಆಚರಣೆ ನಡೆಯಿತು.ವಿದ್ಯಾಲಯದ ವಿದ್ಯಾರ್ಥಿಗಳು ವೇದಪಾರಾಯಣ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ವ್ಯವಸ್ಥಾಪಕ ರವಿಶಂಕರ್ ಭಾರದ್ವಾಜ, ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…