Advertisement
ಸುದ್ದಿಗಳು

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

Share

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago