ಸುಬ್ರಹ್ಮಣ್ಯ: ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ವನ ಮಹೋತ್ಸವ ಕಾರ್ಯಕ್ರಮ ಕಲ್ಲಾಜೆ ಸಸ್ಯಕಾಶಿಯಲ್ಲಿ ನಡೆಯಿತು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿವಿಧ ಸ್ಥಳಗಳಲ್ಲಿ ಗಿಡಗಳನ್ನು ನೆಡಲಾಯಿತು. ಉಪವಲಯ ಅರಣ್ಯಾಧಿಕಾರಿಗಳಾದ ಶಿವಶಂಕರ, ನವೀನ್, ಕರ್ನಿಮಠ್ ಮತ್ತು ಸಿಬ್ಬಂದಿಗಳು ಭಾಗವಹಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…