ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಭಾನುವಾರ ವಾಯುಭಾರ ಕುಸಿತ ಉಂಟಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಸೇರಿದಂತೆ ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಬೆಳಗ್ಗೆ ಉಂಟಾದ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಇದೀಗ ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಮತ್ತು ಲಕ್ಷದ್ವೀಪದ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತದ ಲಕ್ಷಣಗಳನ್ನು ಹೊಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಉಂಟಾದರೆ ಮಹಾರಾಷ್ಟ್ರ ಹಾಗೂ ಗುಜರಾತ್ನ ಕರಾವಳಿ ಮೇಲೆ ಚಂಡಮಾರುತ ಅಪ್ಪಳಿಸಲಿದೆ. ಈ ಕಾರಣದಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಬಹುದು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…