ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…