ಸುದ್ದಿಗಳು

ಅರೆಕಲ್ಲಿನಲ್ಲಿ ಉರುಳಿದ ಬಂಡೆಕಲ್ಲು -ಆತಂಕವಿಲ್ಲ

Share

ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ  ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು  ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.

ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!

ನಿಯಮಗಳು ಎಷ್ಟೇ ಇದ್ದರೂ ಹಲವು ಸಂದರ್ಭದಲ್ಲಿ ಅಭದ್ರತೆಯೂ ಅಷ್ಟೇ ಇದೆ...ಸಹಕಾರಿ ಸಂಘದಲ್ಲಿ ಇದೆಲ್ಲಾ…

24 seconds ago

ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |

ಕುಂಭಮೇಳದ ಪಯಣದ ಅನುಭವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಕಳೆದ 8…

51 minutes ago

3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…

9 hours ago

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |

ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ…

9 hours ago

ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ…

9 hours ago