ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…