ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…