ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…