ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…