ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ. ಬಂಡೆ ಉರುಳುವಾಗ ದೊಡ್ಡ ಸದ್ದು ಕೇಳಿ ಬಂದಿದೆ. ಬಂಡೆ ಕಲ್ಲು ಉರುಳುವಾಗ ಕೆಲವು ಮರಗಳು ಬಿದ್ದಿದೆ. ಹೀಗಾಗಿ ಇನ್ನಷ್ಟು ಸದ್ದು ಕೇಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೆ ಬಂಡೆಕಲ್ಲು ಬಿದ್ದಿರುವುದು ಹೇಗೆ ಎಂಬ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇಲ್ಲ.
ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಸ್ತೆ ಸಂಪರ್ಕ ಇದೆ. ಏನು ಸಮಸ್ಯೆ ಆಗಿಲ್ಲ, ಜನರು ಭಯ ಪಡುವ ಅಗತ್ಯ ಈಗ ಇಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…