ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…