ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…