ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…