ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…