ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…