ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…