ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…