ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…