ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…