ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…