ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…