ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…