ಸುಳ್ಯ:ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಹೂಗುಚ್ಚ ನೀಡಿ ಅಭಿನಂದಿಸಿದರು. ಪದಾಧಿಕಾರಿಗಳಾದ ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು , ದಿಲೀಪ್ ಬಾಬ್ಲುಬೆಟ್ಟು, ಚಂದ್ರಶೇಖರ ಪನ್ನೆ, ಪ್ರವೀಣ್ ಕುಮಾರ್, ವಿಜಯಕುಮಾರ್ ಉಬರಡ್ಕ, ವಿಖ್ಯಾತ್ ಬಾರ್ಪಣೆ ಮತ್ತಿತರರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…