ಸುಳ್ಯ:ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಹೂಗುಚ್ಚ ನೀಡಿ ಅಭಿನಂದಿಸಿದರು. ಪದಾಧಿಕಾರಿಗಳಾದ ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು , ದಿಲೀಪ್ ಬಾಬ್ಲುಬೆಟ್ಟು, ಚಂದ್ರಶೇಖರ ಪನ್ನೆ, ಪ್ರವೀಣ್ ಕುಮಾರ್, ವಿಜಯಕುಮಾರ್ ಉಬರಡ್ಕ, ವಿಖ್ಯಾತ್ ಬಾರ್ಪಣೆ ಮತ್ತಿತರರು ಉಪಸ್ಥಿತರಿದ್ದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…