ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ , ಗೌಡರ ಯುವಸೇವಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಪಸ್ ಲ್ ‘ಬಿಡುಗಡೆ ಹಾಗೂ ಕೃತಜ್ಞತೆ ಸಮರ್ಪಣಾ ಸಮಾರಂಭ ಶನಿವಾರ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸಭಾಂಗಣದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ಶೆಟ್ಟಿ, ಅರೆಭಾಷೆ ಸಮ್ಮೇಳನಾಧ್ಯಕ್ಷ ರಾಗಿದ್ದ ಕೆ.ಆರ್.ಗಂಗಾಧರ್, ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮೋಹನರಾಮ ಸುಳ್ಳಿ, ಕೆ.ಸಿ.ನಾರಾಯಣ ಗೌಡ , ಜಾಕೆ ಮಾಧವ ಗೌಡ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

