ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ , ಗೌಡರ ಯುವಸೇವಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಪಸ್ ಲ್ ‘ಬಿಡುಗಡೆ ಹಾಗೂ ಕೃತಜ್ಞತೆ ಸಮರ್ಪಣಾ ಸಮಾರಂಭ ಶನಿವಾರ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸಭಾಂಗಣದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ಶೆಟ್ಟಿ, ಅರೆಭಾಷೆ ಸಮ್ಮೇಳನಾಧ್ಯಕ್ಷ ರಾಗಿದ್ದ ಕೆ.ಆರ್.ಗಂಗಾಧರ್, ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮೋಹನರಾಮ ಸುಳ್ಳಿ, ಕೆ.ಸಿ.ನಾರಾಯಣ ಗೌಡ , ಜಾಕೆ ಮಾಧವ ಗೌಡ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…