ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ , ಗೌಡರ ಯುವಸೇವಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಪಸ್ ಲ್ ‘ಬಿಡುಗಡೆ ಹಾಗೂ ಕೃತಜ್ಞತೆ ಸಮರ್ಪಣಾ ಸಮಾರಂಭ ಶನಿವಾರ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸಭಾಂಗಣದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ಶೆಟ್ಟಿ, ಅರೆಭಾಷೆ ಸಮ್ಮೇಳನಾಧ್ಯಕ್ಷ ರಾಗಿದ್ದ ಕೆ.ಆರ್.ಗಂಗಾಧರ್, ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮೋಹನರಾಮ ಸುಳ್ಳಿ, ಕೆ.ಸಿ.ನಾರಾಯಣ ಗೌಡ , ಜಾಕೆ ಮಾಧವ ಗೌಡ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…