Advertisement
ಧಾರ್ಮಿಕ

ಅರ್ಬಿ ದೇವಸ್ಥಾನದಲ್ಲಿಸಾಮೂಹಿಕ ಸತ್ಯನಾರಾಯಣ ಪೂಜೆ

Share

ಕಡಬ: ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ  ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ  ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಸಂಪ್ಯಾಡಿ ಶ್ರೀ ರಾಮ ಆಶ್ವಥ್ಥ ಕಟ್ಟೆ ಪೂಜಾ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ, ಹಿಂದೂ ಧರ್ಮದ ಸಾಮೂಹಿಕ ಆಚರಣೆಗಳು ಧರ್ಮ ಜಾಗೃತಿ ಮೂಡಿಸುತ್ತದೆ ಎಂದರು.
ವಾಗ್ಮಿ ಕಿರಣ್ ಕುಮಾರ್ ಪಡಪಣಂಬೂರು ಮಾತನಾಡಿ, ಜಗತ್ತಿನ ಸತ್ಯ ಭಗವಂತ ಮಾತ್ರ. ಮನುಷ್ಯ ನಿರ್ಮಲ ಮನಸ್ಸನಿಂದ ಆಧ್ಯಾತ್ಮಿಕ  ಅರಿವನ್ನು ಕಂಡುಕೊಂಡಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಪುತ್ತೂರು ಯೋಜನಾಧಿಕಾರಿ ಜನಾರ್ದನ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣ ಅತ್ರಿಜಾಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಕಜೆ ಉಪಸ್ಥಿತರಿದ್ದರು.

ಅರ್ಚಕರಾದ ವಿಷ್ಣುಮೂರ್ತಿ ಮತ್ತು ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಸಾಮೂಹಿಕ ಪೂಜೆ ನಡೆಯಿತು. ದೇವಸ್ಥಾನದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಳ್ವ ನೂಚಿಲ ಪ್ರಸ್ತಾವಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಎರ್ಮಲ ವಂದಿಸಿದರು. ಚೆನ್ನಕೇಶವ ಗುತ್ತುಪಾಲು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

3 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

12 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

21 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago