ಆಲಂಕಾರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಏಕದಶ ರುದ್ರ ಪಾರಾಯಣ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ಕ್ಷೇತ್ರದ ಅರ್ಚಕರಾದ ಶ್ರೀ ಕೃಷ್ಣ ಪ್ರಸಾದ ಅರ್ಬಿ ಅವರ ನೇತೃತ್ವದ ದಲ್ಲಿ ನಡೆಯಿತು. ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಅರ್ಬಿ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಕುಮಾರ ಅತ್ರಿಜಾಲು ಮತ್ತು ಸದಸ್ಯರು, ಪವಿತ್ರಾಪಾಣಿ ರಾಮ ಪ್ರದೀಪ್,ಉಪ ಸಮಿತಿಯ ಸದಸ್ಯರು ಮತ್ತು ಊರ, ಪರ ಊರ ಶ್ರೀ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.
ಆ ಬಳಿಕ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…