Advertisement
ಸುದ್ದಿಗಳು

ಅಲಂಕಾರಿಕ ದೀಪಗಳ ನೂತನ ಮಳಿಗೆ ‘ಮಂಗಳೂರು ಶೋ ಲೈಟ್ಸ್’ ಲೋಕಾರ್ಪಣೆ

Share

ಸುಳ್ಯ: ಸುಳ್ಯದಲ್ಲಿ ಈಗಾಗಲೇ ಪ್ರಸಿದ್ಧಿ ಪಡೆದಿರುವ ಮಂಗಳೂರು ಫರ್ನೀಚರ್ಸ್ ಸಂಸ್ಥೆಯ ನೂತನ ಅಲಂಕಾರಿಕ ದೀಪಗಳ ಮಳಿಗೆ ‘ಮಂಗಳೂರು ಶೋ ಲೈಟ್ಸ್ ಸುಳ್ಯ ಶ್ರೀರಾಮ್ ಪೇಟೆಯಲ್ಲಿರುವ ಶ್ರೀದುರ್ಗಾ ಕಾಂಪ್ಲೆಕ್ಸ್ನಲ್ಲಿ ಅಕ್ಟೋಬರ್ 6 ರವಿವಾರದಂದು ಉದ್ಘಾಟನೆಗೊಂಡಿತು.

Advertisement
Advertisement
Advertisement
Advertisement
Advertisement

ಮಂಗಳೂರು ಶೋ ಲೈಟ್ಸ್ ನೂತನ ಮಳಿಗೆಯನ್ನು ಸುಳ್ಯ ತಹಶೀಲ್ಧಾರ್ ಹಾಗೂ ತಾಲೂಕು ದಂಡಾಧಿಕಾರಿ ಎನ್.ಎ ಕುಂಞ ಅಹಮ್ಮದ್ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ, ಬುಶ್ರಾ ಶಾಲೆಯ ಮಾಲಕರಾದ ಅಝೀಝ್ ಬುಶ್ರಾ, ಸುಳ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ರಾಜೀವ್ ಗಾಂಧಿ ಪ್ರತಿಷ್ಠಾನ ರಾಜ್ಯಾಧ್ಯಕ್ಷ ಟಿ.ಎಂ. ಶಹೀದ್, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಜಿಲ್ಲಾ ವಖ್ಫ್ ಬೋರ್ಡ್ ಸದಸ್ಯ ಕೆ.ಎಂ. ಮುಸ್ತಫ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ವೆಂಕಟ್ರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ಕಶ್ಯಪ್ ಕಾಂಪ್ಲೆಕ್ಸ್ ಮಾಲಕರಾದ ಮೋಹನ್ ಭಟ್, ಆ್ಯಶನ್ ವುಡ್ ಪುತ್ತೂರು ಮಾಲಕರಾದ ಕೆ.ಎಂ. ಇಸ್ಮಾಯೀಲ್, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮಾಲಕರಾದ ರಾಮಕೃಷ್ಣ ಭಟ್, ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ನಾಸಿರ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

Advertisement

ಮಂಗಳೂರು ಶೋ ಲೈಟ್ಸ್’ ನೂತನ ಮಳಿಗೆಯಲ್ಲಿ ವಿಶಾಲವಾದ ಸ್ಥಳವಿದ್ದು, ವೈವಿಧ್ಯಮಯ ಅಲಂಕಾರಿಕ ದೀಪಗಳ ಅಪಾರ ಸಂಗ್ರಹವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ದೇಶ ವಿದೇಶಗಳ ಖ್ಯಾತ ಕಂಪೆನಿಗಳ ಉತ್ಪನ್ನಗಳನ್ನು ಒಂದೇ ಸೂರಿನಡಿಯಲ್ಲಿ ಸಂಗ್ರಹ ಮಾಡಲಾಗಿದೆ.

Advertisement

ಗ್ರಾಹಕರಿಗೆ ಸುಲಭವಾಗಿ ತಲುಪಲು ಸುಳ್ಯದಲ್ಲಿ ನೂತನವಾಗಿ ಮಳಿಗೆಯನ್ನು ಆರಂಭಿಸಲಾಗಿದ್ದು, ಆಕರ್ಷಕ ವೈವಿಧ್ಯಮಯ ಲೈಟಿಂಗ್ಸ್ ಹಾಗೂ ಅಲಂಕಾರಿಕ ಉತ್ಪನ್ನಗಳನ್ನು ಇರಿಸಲಾಗಿದೆ. ಗ್ರಾಹಕರು ಮಂಗಳೂರು ಶೋ ಲೈಟ್ಸ್ ಸಂಸ್ಥೆಗೆ ಉತ್ತಮ ಸ್ಪಂದನೆ ನೀಡುವ ಭರವಸೆ ಇದೆ ಎಂದು ಪಾಲುದಾರರಾದ ಅಬ್ದುಲ್ ರಝಾಕ್ ಹಾಗೂ ಮಹಮ್ಮದ್.ಕೆ ಆಶಾಭಾವನೆ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

20 mins ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

26 mins ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

31 mins ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

1 hour ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

2 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

2 hours ago