Advertisement
ಸುದ್ದಿಗಳು

ಅಲಂಕಾರಿಕ ದೀಪಗಳ ನೂತನ ಮಳಿಗೆ ‘ಮಂಗಳೂರು ಶೋ ಲೈಟ್ಸ್’ ಲೋಕಾರ್ಪಣೆ

Share

ಸುಳ್ಯ: ಸುಳ್ಯದಲ್ಲಿ ಈಗಾಗಲೇ ಪ್ರಸಿದ್ಧಿ ಪಡೆದಿರುವ ಮಂಗಳೂರು ಫರ್ನೀಚರ್ಸ್ ಸಂಸ್ಥೆಯ ನೂತನ ಅಲಂಕಾರಿಕ ದೀಪಗಳ ಮಳಿಗೆ ‘ಮಂಗಳೂರು ಶೋ ಲೈಟ್ಸ್ ಸುಳ್ಯ ಶ್ರೀರಾಮ್ ಪೇಟೆಯಲ್ಲಿರುವ ಶ್ರೀದುರ್ಗಾ ಕಾಂಪ್ಲೆಕ್ಸ್ನಲ್ಲಿ ಅಕ್ಟೋಬರ್ 6 ರವಿವಾರದಂದು ಉದ್ಘಾಟನೆಗೊಂಡಿತು.

Advertisement

ಮಂಗಳೂರು ಶೋ ಲೈಟ್ಸ್ ನೂತನ ಮಳಿಗೆಯನ್ನು ಸುಳ್ಯ ತಹಶೀಲ್ಧಾರ್ ಹಾಗೂ ತಾಲೂಕು ದಂಡಾಧಿಕಾರಿ ಎನ್.ಎ ಕುಂಞ ಅಹಮ್ಮದ್ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ, ಬುಶ್ರಾ ಶಾಲೆಯ ಮಾಲಕರಾದ ಅಝೀಝ್ ಬುಶ್ರಾ, ಸುಳ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ರಾಜೀವ್ ಗಾಂಧಿ ಪ್ರತಿಷ್ಠಾನ ರಾಜ್ಯಾಧ್ಯಕ್ಷ ಟಿ.ಎಂ. ಶಹೀದ್, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಜಿಲ್ಲಾ ವಖ್ಫ್ ಬೋರ್ಡ್ ಸದಸ್ಯ ಕೆ.ಎಂ. ಮುಸ್ತಫ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ವೆಂಕಟ್ರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ಕಶ್ಯಪ್ ಕಾಂಪ್ಲೆಕ್ಸ್ ಮಾಲಕರಾದ ಮೋಹನ್ ಭಟ್, ಆ್ಯಶನ್ ವುಡ್ ಪುತ್ತೂರು ಮಾಲಕರಾದ ಕೆ.ಎಂ. ಇಸ್ಮಾಯೀಲ್, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮಾಲಕರಾದ ರಾಮಕೃಷ್ಣ ಭಟ್, ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ನಾಸಿರ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ಶೋ ಲೈಟ್ಸ್’ ನೂತನ ಮಳಿಗೆಯಲ್ಲಿ ವಿಶಾಲವಾದ ಸ್ಥಳವಿದ್ದು, ವೈವಿಧ್ಯಮಯ ಅಲಂಕಾರಿಕ ದೀಪಗಳ ಅಪಾರ ಸಂಗ್ರಹವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ದೇಶ ವಿದೇಶಗಳ ಖ್ಯಾತ ಕಂಪೆನಿಗಳ ಉತ್ಪನ್ನಗಳನ್ನು ಒಂದೇ ಸೂರಿನಡಿಯಲ್ಲಿ ಸಂಗ್ರಹ ಮಾಡಲಾಗಿದೆ.

ಗ್ರಾಹಕರಿಗೆ ಸುಲಭವಾಗಿ ತಲುಪಲು ಸುಳ್ಯದಲ್ಲಿ ನೂತನವಾಗಿ ಮಳಿಗೆಯನ್ನು ಆರಂಭಿಸಲಾಗಿದ್ದು, ಆಕರ್ಷಕ ವೈವಿಧ್ಯಮಯ ಲೈಟಿಂಗ್ಸ್ ಹಾಗೂ ಅಲಂಕಾರಿಕ ಉತ್ಪನ್ನಗಳನ್ನು ಇರಿಸಲಾಗಿದೆ. ಗ್ರಾಹಕರು ಮಂಗಳೂರು ಶೋ ಲೈಟ್ಸ್ ಸಂಸ್ಥೆಗೆ ಉತ್ತಮ ಸ್ಪಂದನೆ ನೀಡುವ ಭರವಸೆ ಇದೆ ಎಂದು ಪಾಲುದಾರರಾದ ಅಬ್ದುಲ್ ರಝಾಕ್ ಹಾಗೂ ಮಹಮ್ಮದ್.ಕೆ ಆಶಾಭಾವನೆ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

10 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

10 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

24 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago