ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಸಲು ದಿನ ವಿಸ್ತರಣೆ

February 1, 2020
7:01 AM

ಮಂಗಳೂರು : 2019-20ನೇ ಸಾಲಿನಲ್ಲಿ ಈಗಾಗಲೇ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು  ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.

Advertisement
Advertisement

ವಿದ್ಯಾರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎನ್‍ಎಸ್‍ಪಿಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ. ಎನ್‍ಎಸ್‍ಪಿ  ಮೂಲಕ  ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಶದಲ್ಲಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರುಗೊಳ್ಳುವುದಿಲ್ಲ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group