Advertisement
ಅಪರಾಧ

ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

Share

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

48 minutes ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

1 hour ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

2 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

10 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

10 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago