Advertisement
ಅಪರಾಧ

ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

Share

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

19 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

19 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

20 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

20 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

20 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago