Advertisement
ಅಪರಾಧ

ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

Share

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

29 minutes ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

9 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

9 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

10 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

18 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

18 hours ago