Advertisement
ಅಪರಾಧ

ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

Share

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

22 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago