ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…