ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…