ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…