ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…