ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…