ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್ಬೀಡಿ ಎದುರು, ಬಂಟ್ಸ್ ಹಾಸ್ಟೇಲ್, ಮಂಗಳೂರು-575003 ಕಚೇರಿಗೆ ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…