ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್ಬೀಡಿ ಎದುರು, ಬಂಟ್ಸ್ಹಾಸ್ಟೇಲ್, ಮಂಗಳೂರು-575003 ಕಚೇರಿಗೆ ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…